ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

ತಿಂಗಳ ವಿಜ್ಞಾನ ಉಪನ್ಯಾಸ ಮಾಲೆ -2 : ವಿಜ್ಞಾನ ವಿದ್ಯಾರ್ಥಿಯಾಗಿರುವುದೇ ಭಾಗ್ಯ

1 min read

ಅಕಾಡೆಮಿಯ ವತಿಯಿಂದ ಚಾಮರಾಜನಗರದ ಗ್ರಾವಿಟಿ ವಿಜ್ಞಾನ ಪ್ರತಿಷ್ಠಾನದ ಸಹಯೋಗದಲ್ಲಿ ದಿನಾಂಕ 19.09.2020ರಂದು ಸಂಜೆ 4:00 ಗಂಟೆಗೆ ‘ತಿಂಗಳ ವಿಜ್ಞಾನ ಉಪನ್ಯಾಸ ಮಾಲೆ- 2 ಕಾರ್ಯಕ್ರಮದಡಿಯಲ್ಲಿ ‘ವಿಜ್ಞಾನ ವಿದ್ಯಾರ್ಥಿಯಾಗಿರುವುದೇ ಭಾಗ್ಯ’ ಎಂಬ ಉಪನ್ಯಾಸವನ್ನು ಆಯೋಜಿಸಲಾಗಿದೆ

ಪ್ರೊ. ಎಸ್. ಎಂ. ಶಿವಪ್ರಸಾದ್

  • ಪ್ರಾಧ್ಯಾಪಕರು ಮತ್ತು ವಿಜ್ಞಾನಿ,
  • ಜವಾಹರಲಾಲ್ ನೆಹರು ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರ (ಜೆ.ಎನ್.ಸಿ.ಎಸ್. ಆರ್),
  • ಬೆಂಗಳೂರು/ನಿರ್ದೇಶಕರು, ಕರ್ನಾಟಕ ಉನ್ನತ ಶಿಕ್ಷಣ ಅಕಾಡೆಮಿ

ಇಲ್ಲಿ ನೋಂದಾಯಿಸಿ

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ:

gravitysciencefoundation@gmail.com

kstatraining@gmail.com

9742065065

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Design & Maintenance : Dr. Anand R, Senior Scientific Officer, KSTA | Copyright © 2019. Karnataka Science and Technology Academy. All rights reserved.

Sign In

Register

Reset Password

Please enter your username or email address, you will receive a link to create a new password via email.

Skip to content