ಅಂತಾರಾಷ್ಟ್ರೀಯ ಹಣ್ಣು ಮತ್ತು ತರಕಾರಿಗಳ ವರ್ಷಾಚರಣೆ 2021 – ತಜ್ಞರಿಂದ ಉಪನ್ಯಾಸ ಮಾಲೆ
1 min readಅಂತಾರಾಷ್ಟ್ರೀಯ ಹಣ್ಣು ಮತ್ತು ತರಕಾರಿಗಳ ವರ್ಷಾಚರಣೆ 2021 ಅಂಗವಾಗಿ ‘ತಜ್ಞ ಉಪನ್ಯಾಸ ಸರಣಿ’ ಯನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಬೆಂಗಳೂರು, ವಿಜ್ಞಾನ ಪ್ರಸಾರ, ನವದೆಹಲಿ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಬಾಗಲಕೋಟೆ ಹಾಗೂ ಭಾಕೃಆಪ- ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ, ಬೆಂಗಳೂರು ಇವರು ಜಂಟಿಯಾಗಿ 2021ರ ಜುಲೈ ನಿಂದ ಅಕ್ಟೋಬರ್ ಮಾಹೆಯ ಪ್ರತಿ 20ನೇ ತಾರೀಕಿನಂದು ಬೆಳಗ್ಗೆ 11:00 ಗಂಟೆಯಿಂದ 12ರವರೆಗೆ ಆಯೋಜಿಸಲಾಗುತ್ತಿದೆ.