ತಿಂಗಳ ವಿಜ್ಞಾನ ಉಪನ್ಯಾಸ ಮಾಲೆ -2 : ವಿಜ್ಞಾನ ವಿದ್ಯಾರ್ಥಿಯಾಗಿರುವುದೇ ಭಾಗ್ಯ
1 min readಅಕಾಡೆಮಿಯ ವತಿಯಿಂದ ಚಾಮರಾಜನಗರದ ಗ್ರಾವಿಟಿ ವಿಜ್ಞಾನ ಪ್ರತಿಷ್ಠಾನದ ಸಹಯೋಗದಲ್ಲಿ ದಿನಾಂಕ 19.09.2020ರಂದು ಸಂಜೆ 4:00 ಗಂಟೆಗೆ ‘ತಿಂಗಳ ವಿಜ್ಞಾನ ಉಪನ್ಯಾಸ ಮಾಲೆ- 2 ಕಾರ್ಯಕ್ರಮದಡಿಯಲ್ಲಿ ‘ವಿಜ್ಞಾನ ವಿದ್ಯಾರ್ಥಿಯಾಗಿರುವುದೇ ಭಾಗ್ಯ’ ಎಂಬ ಉಪನ್ಯಾಸವನ್ನು ಆಯೋಜಿಸಲಾಗಿದೆ
ಪ್ರೊ. ಎಸ್. ಎಂ. ಶಿವಪ್ರಸಾದ್
- ಪ್ರಾಧ್ಯಾಪಕರು ಮತ್ತು ವಿಜ್ಞಾನಿ,
- ಜವಾಹರಲಾಲ್ ನೆಹರು ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರ (ಜೆ.ಎನ್.ಸಿ.ಎಸ್. ಆರ್),
- ಬೆಂಗಳೂರು/ನಿರ್ದೇಶಕರು, ಕರ್ನಾಟಕ ಉನ್ನತ ಶಿಕ್ಷಣ ಅಕಾಡೆಮಿ